24.7 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

ಬೆಳ್ತಂಗಡಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿಸೆಂಬರ್ 27-29 ರವರೆಗೆ ನಡೆಯಲಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ಸುಳ್ಯದ ಅರಂಬೂರಿನಲ್ಲಿರುವ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆಯಾಗಿರುತ್ತಾರೆ.

ಪ್ರಸ್ತುತ ಅರಂಬೂರಿನ ಭಾರದ್ವಾಜಾಶ್ರಮದ ಕಾಂಚಿ ಕಾಮಕೋಟಿ ವೇದ ವಿದ್ಯಾಲಯದಲ್ಲಿ ಅಧ್ಯಾಪಕರಾಗಿದ್ದು,ವೇದವಾಹಿನಿ ಎಂಬ ಆನ್ ಲೈನ್ ವೇದ ತರಗತಿಗಳ ಮೂಲಕ ವೇದಪಾಠವನ್ನು ದೇಶ ವಿದೇಶಗಳ ಶಿಷ್ಯರಿಗೆ ನಿರಂತರ 4 ವರ್ಷಗಳಿಂದ ನಡೆಸುತ್ತಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನ ಪ್ರಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಹಾಗೂ ಶ್ರೀಮತಿ ಶಾರದಾ ದಂಪತಿಗಳ ಜ್ಯೇಷ್ಠ ಪುತ್ರ.

Related posts

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆಶ್ರಫ್ ನೆರಿಯ, ಹಿರಿಯ ಉಪಾಧ್ಯಕ್ಷ ಪ್ರವೀಣ್ ಗೌಡ, ಖಜಾಂಚಿ ರಾಜೇಶ್ ಪುದುಚೇರಿ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಹಳೆಯ ವಿದ್ಯಾರ್ಥಿಯ ಸಾಫ್ಟ್ ವೇರ್ ತಂಡದಿಂದ ಶಾಲೆಗೆ ಬಣ್ಣ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya
error: Content is protected !!