28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಕನ್ಯಾಡಿ-1: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಡಿ.14 ರಂದು ಶಾಲಾ ಆವರಣದಲ್ಲಿ ನಡೆಯಲಿದೆ.

ಸಭಾಧ್ಯಕ್ಷ ಯು.ಟಿ. ಖಾದರ್ ಘನ ಉಪಸ್ಥಿತರಿರಲಿದ್ದಾರೆ. ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಚಿವ ಮಧು ಬಂಗಾರಪ್ಪ ಎಸ್. ಗೌರವ ಉಪಸ್ಥಿತರಿದ್ದು ಸಭಾಧ್ಯಕ್ಷೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ.

ಸಂಜೆ ಕನ್ಯಾಡಿ-1 & ಕೇಲ್ತಾಜೆ ಅಂಗನವಾಡಿ ಮಕ್ಕಳಿಂದ ‘ಚಿಣ್ಣರ ಚಿಲಿಪಿಲಿ’ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ “ಸಾಂಸ್ಕೃತಿಕ ಕಾರ್ಯಕ್ರಮ” , ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ “ವೈವಿಧ್ಯಮಯ ಕಾರ್ಯಕ್ರಮ” , ಶಾಲಾ ಹಳೆ ವಿದ್ಯಾರ್ಥಿಗಳಿಂದ “ಸಾಂಸ್ಕೃತಿಕ ವೈಭವ ಹಾಗೂ ಗುಣಪಾಲ ಎಂ.ಎಸ್. ಉಜಿರೆ ಇವರ ಸಾರಥ್ಯದಲ್ಲಿ ಪ್ರಶಸ್ತಿ ವಿಜೇತ ಮಂದಾರ ಕಲಾವಿದರು ಉಜಿರೆ ಇವರಿಂದ “ಮಾಯೊದ ತುಡರ್” ಎಂಬ ತುಳು ಭಕ್ತಿಪ್ರಧಾನ ಹಾಸ್ಯಮಯ ನಾಟಕ ನಡೆಯಲಿದೆ.

Related posts

ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ “ಪೋಷಕರ – ಶಿಕ್ಷಕರ ಸಭೆ

Suddi Udaya

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Suddi Udaya

ಮುಂಡಾಜೆ: ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!