25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ ಡಿ. 16 ರಿಂದ 30 ರವರೆಗೆ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಟಲ್‌ಜಿ ಸಭಾಭವನದಲ್ಲಿ ನಡೆಯಲಿದೆ.

ಉದ್ಘಾಟಣೆಯನ್ನು ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ನೆರವೇರಿಸಲಿದ್ದಾರೆ. ಪುತ್ತೂರು ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಮ್ಹಾಲಕ ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಮಾಹಿತಿ ನೀಡುವವರು.

ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲ, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಪ್ರೀತಮ್ , ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಉಪಾಧ್ಯಕ್ಷ ಅಜಿತ್ ಜೈನ್, ಧರ್ಮಸ್ಥಳ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ , ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಭಾಗವಹಿಸಲಿದ್ದಾರೆ.

ಥೆರಪಿಯು ಪ್ರತಿ ದಿನ ಪೂರ್ವಾಹ್ನ 10.00 ರಿಂದ ಅಪರಾಹ್ನ 4-30 ರವರೆಗೆ ನಡೆಯಲಿದೆ.

Related posts

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ

Suddi Udaya

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya
error: Content is protected !!