26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

ಧರ್ಮಸ್ಥಳ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಸಹಾಯಾರ್ಥವಾಗಿ ಪುದುವೆಟ್ಟು ಗ್ರಾಮದಲ್ಲಿ ಒಂದು ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣದ ಯೋಜನೆಯ ಮನೆಯ ಶಿಲಾನ್ಯಾಸ ಕಾರ್ಯಕ್ರಮ ಡಿ.12 ಗುರುವಾರ ಬೆಳಗ್ಗೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳದ ಡಾ.ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರೂ ಶೆಟ್ಟಿ,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ,ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ,ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ
ಪ್ರಮುಖರಾದ ರಮೇಶ್ ಪ್ರಭು, ನಿತ್ಯಾನಂದ ಎಟ್ಯೋಡು, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪೂರ್ಣಾಕ್ಷ, ಪುದುವೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರು,ಧರ್ಮಸ್ಥಳ ಸಿಎ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya

ನೆರಿಯ: ಬೈಕ್ – ಸ್ಕೂಟರ್ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ಮಂಜೊಟ್ಟಿ ಹೋಲಿಕ್ರಾಸ್ ಚರ್ಚ್ ನಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ, ಪ್ರತಿಷ್ಠಾಪನ ಸಂಭ್ರಮ

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya
error: Content is protected !!