25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ಮತ್ತು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ ಪುತ್ತೂರು ಇದರ ಆಶ್ರಯದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಶಿಬಿರವನ್ನು ಉದ್ಘಾಟಿಸಿ ಗ್ರಾಮದ ಜನತೆ ಈ ಥೆರಪಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಬಗ್ಗೆ ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಮಾಲಕರು ನೆಮ್ಮದಿ ವೆಲ್ನ ಸೆಂಟರ್ ಪುತ್ತೂರು ಇವರು ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಸದಸ್ಯ ಸತೀಶ್ ಎಳ್ಳುಗದ್ದೆ, ಶ್ರೀಮತಿ ಪ್ರೇಮ ಗ್ರಾಮ ಪಂಚಾಯ್ ಬೆಳಾಲು, ತಾರಾನಾಥ್ ಸೇವಾ ನಿರತರು ಬೆಳಾಲು, ಗಂಗಾಧರ ಸಾಲಿಯಾನ್ ಅಧ್ಯಕ್ಷರು ಮಾಯ ಒಕ್ಕೂಟ ಉಪಸ್ಥಿತರಿದ್ದರು.

ಈ ಕಾರ್ಯಕ್ರಮವು ಡಿಸೆಂಬರ್ 12 ರಿಂದ 26 ರ ವರೆಗೆ ನಡೆಯಲಿರುವುದು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸರ್ವ ಸದಸ್ಯರು ಮತ್ತು ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಗಾಂಜಾ ಸೇವನೆ ಮಾಡಿ ಅಸಭ್ಯ ವರ್ತನೆ ; ಪುಂಜಾಲಕಟ್ಟೆ ಪೊಲೀಸರಿಂದ ಆರೋಪಿ ಬಂಧನ

Suddi Udaya

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಷ್ಟ್ರಮಟ್ಟದ ಅತ್ಯುತ್ತಮ ಸಾಹಸ ಪ್ರವಾಸಿ ತಾಣ ಪ್ರಶಸ್ತಿ ಗೆದ್ದ ಕುತ್ಲೂರು ಗ್ರಾಮದ ಪ್ರತಿನಿಧಿಗಳಿಗೆ ಗೌರವಾರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಪ್ರತಿಜ್ಞೆ

Suddi Udaya

ಭಾರೀ ಮಳೆ : ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲಾವೃತ

Suddi Udaya
error: Content is protected !!