25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

ಬೆಳ್ತಂಗಡಿ: ದೇಶದ ಹಿತ, ಕೈಗಾರಿಕಾ ಹಿತ, ಕಾರ್ಮಿಕ ಹಿತ ಎಂಬ ಧ್ಯೇಯದೊಂದಿಗೆ, ಕಾರ್ಮಿಕರಲ್ಲಿ ರಾಷ್ಟ್ರೀಯತೆ ಜಾಗೃತಿ ಮೂಡಿಸಿ ರಾಷ್ಟ್ರ ಪ್ರೇಮಿ ಕಾರ್ಮಿಕರನ್ನು ಒಂದು ಮಾಡಲು ಭಾರತೀಯ ಮಜ್ದೂರು ಸಂಘವು ಪ್ರಾರಂಭವಾಯಿತು. ಈ ಸಂಘವು ಪ್ರಾರಂಭವಾಗಿ ಇವತ್ತಿಗೆ 70 ವರ್ಷ ವಾಗಿದೆ ಈ ಸಮಯದಲ್ಲಿ ಸಂಘದ 70 ವರ್ಷಗಳ ಪ್ರಯಾಣ ಮತ್ತು ಸಾಧನೆಗಳನ್ನು ಜನತೆಯ ನಡುವೆ ಹಂಚಿಕೊಳ್ಳುವುದಕ್ಕಾಗಿ ಸಂಘವು ಸಂಪರ್ಕ ಅಭಿಯಾನ ವನ್ನು ಆಯೋಜನೆ ಮಾಡಿದೆ ಈ ಸಂಪರ್ಕ ಅಭಿಯಾನ ವನ್ನು ಜಿಲ್ಲೆಯ ಜಿಲ್ಲಾ ಕಾರ್ಯಾಲಯದಲ್ಲಿ ಹಿರಿಯ ಕಾರ್ಮಿಕ ನೇತಾರರಾದ ವಿಶ್ವನಾಥ್ ಶೆಟ್ಟಿ ಯವರಿಗೆ ಕರಪತ್ರವನ್ನು ನೀಡುವ ಮೂಲಕ ಪ್ರಾರಂಭ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷ ಎನ್ ಕೆ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್, ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲ ಕೃಷ್ಣ ಹಾಗೂ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಇತ್ತೀಚೆಗೆ ನಿಧನರಾದ ಗಣೇಶ್ ಕಾಯರ್ತಡ್ಕ ರವರಿಗೆ ನುಡಿನಮನ

Suddi Udaya

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಶಿರ್ಲಾಲು ಅನ್ನಪೂರ್ಣೇಶ್ವರಿ ಸ್ವಸಹಾಯ ಸಂಘದ ರಜತ ಮಹೋತ್ಸವ

Suddi Udaya

ಬಂದಾರು : ಪೆರ್ಲ-ಬೈಪಾಡಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya
error: Content is protected !!