25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿರಾಜ್ಯ ಸುದ್ದಿ

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

ಬೆಳ್ತಂಗಡಿ: ಗುಜರಾತ್ ರಾಜ್ಯದ ಸೂರತ್ ಸಮೀಪದ ಬಚೂರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಾರ್ಮಾಡಿಯ ಆದಂ ಎಂಬವರ ಪುತ್ರ ಷರೀಫ್ ಮೂಸ ಕುಂಞ(46ವ) ಮೃತಪಟ್ಟಿರುವ ಬಗ್ಗೆ ಡಿ. 11 ರಂದು ವರದಿಯಾಗಿದೆ.

ಕೆ. ಆರ್. ಎಸ್ ಪಕ್ಷದ ನೇತೃತ್ವದಲ್ಲಿ ನಡೆದ ಸ್ಟಾಪ್ ರೇಪ್’ ಪ್ರತಿಭಟನೆಯಲ್ಲಿ ಭಾಗವಹಿಸಲು ಬಚೂರದಲ್ಲಿ ರಸ್ತೆ ಬದಿ ಪಾದಯಾತ್ರೆ ಹೋಗುತ್ತಿದ್ದ ಐವರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂಲತಃ ಚಾರ್ಮಾಡಿಯವರಾಗಿದ್ದು ಪ್ರಸ್ತುತ ಮದ್ದಡ್ಕದಲ್ಲಿ ವಾಸವಾಗಿರುವ ಶರೀಫ್ ಮೂಸ ಕುಂಞಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಶರೀಫ್ ರವರ ಮೃತದೇಹವು ಇಂದು (ಡಿ.12) ಸಂಜೆ ಚಾರ್ಮಾಡಿ ಮನೆಗೆ ಬರಲಿದೆ.

Related posts

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಕರಣದಲ್ಲಿ ಸರಕಾರ ತುರ್ತು ನಿರ್ಧಾರ ಮಾಡಿದೆ : ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು: ಶಾಸಕ ಕಿಶೋರ್ ಕುಮಾರ್ ಪುತ್ತೂರು

Suddi Udaya

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!