May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

ಉಜಿರೆ: ಬೆಳ್ತಂಗಡಿಯ ವಾಣಿ ಪಿ.ಯು ಕಾಲೇಜಿನಲ್ಲಿ ಡಿ.11 ರಂದು ನಡೆದ ” ವಿಂಶತಿ ” ಸಂಭ್ರಮದ ಆಚರಣೆ ಅಂಗವಾಗಿ ನಡೆದ ‘ ಉತ್ಕರ್ಷ 2024’ ಸಾಂಸ್ಕೃತಿಕ, ಶೈಕ್ಷಣಿಕ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.


‘ ನಿಧಿ ವಿಹಾರ ’ ಸ್ಪರ್ಧೆಯಲ್ಲಿ ಸಂಜನ್ ಮತ್ತು ಪವಿಶ್ ಪ್ರಥಮ ಸ್ಥಾನ. ವರ್ತಿಕ’ (ವರದಿಗಾರಿಕೆ) ಸ್ಪರ್ಧೆಯಲ್ಲಿ ದಿಶಾನ್ ಮತ್ತು ಸಪ್ತಮಿ ಪ್ರಥಮ ಸ್ಥಾನ ಗಳಿಸಿದ್ದು, ಪ್ರವಲ್, ಸಮರ್ಥ್, ವಿಘ್ನೇಶ್, ಸಮರ್ಥ್ ಭಟ್ ಸುಪರ್ ಮಿನಿಟ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನವನ್ನು ಗೆದ್ದು ಕೊಂಡಿದ್ದಾರೆ.

ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಅಕ್ಷರ್ ಮತ್ತು ಸಚಿತ್ ಭಟ್ ತೃತೀಯ ಸ್ಥಾನ, ಮತಿ-ಸ್ಮೃತಿ ಸ್ಪರ್ಧೆಯಲ್ಲಿ ಮಧು ಶ್ರೀ ಮತ್ತು ದೀಪಿಕ ತೃತೀಯ ಸ್ಥಾನ ಗಳಿಸಿದ್ದಾರೆ.

ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯನಿಯಾದ ವಿದ್ಯಾಲಕ್ಷ್ಮಿಯವರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.

Related posts

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ನ. 26: ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಷಷ್ಠಿ ವಿಶೇಷ ಪೂಜೆ

Suddi Udaya

ಕೊಕ್ಕಡದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya
error: Content is protected !!