24.7 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

ಉಜಿರೆ: ಬೆಳ್ತಂಗಡಿಯ ವಾಣಿ ಪಿ.ಯು ಕಾಲೇಜಿನಲ್ಲಿ ಡಿ.11 ರಂದು ನಡೆದ ” ವಿಂಶತಿ ” ಸಂಭ್ರಮದ ಆಚರಣೆ ಅಂಗವಾಗಿ ನಡೆದ ‘ ಉತ್ಕರ್ಷ 2024’ ಸಾಂಸ್ಕೃತಿಕ, ಶೈಕ್ಷಣಿಕ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.


‘ ನಿಧಿ ವಿಹಾರ ’ ಸ್ಪರ್ಧೆಯಲ್ಲಿ ಸಂಜನ್ ಮತ್ತು ಪವಿಶ್ ಪ್ರಥಮ ಸ್ಥಾನ. ವರ್ತಿಕ’ (ವರದಿಗಾರಿಕೆ) ಸ್ಪರ್ಧೆಯಲ್ಲಿ ದಿಶಾನ್ ಮತ್ತು ಸಪ್ತಮಿ ಪ್ರಥಮ ಸ್ಥಾನ ಗಳಿಸಿದ್ದು, ಪ್ರವಲ್, ಸಮರ್ಥ್, ವಿಘ್ನೇಶ್, ಸಮರ್ಥ್ ಭಟ್ ಸುಪರ್ ಮಿನಿಟ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನವನ್ನು ಗೆದ್ದು ಕೊಂಡಿದ್ದಾರೆ.

ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಅಕ್ಷರ್ ಮತ್ತು ಸಚಿತ್ ಭಟ್ ತೃತೀಯ ಸ್ಥಾನ, ಮತಿ-ಸ್ಮೃತಿ ಸ್ಪರ್ಧೆಯಲ್ಲಿ ಮಧು ಶ್ರೀ ಮತ್ತು ದೀಪಿಕ ತೃತೀಯ ಸ್ಥಾನ ಗಳಿಸಿದ್ದಾರೆ.

ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯನಿಯಾದ ವಿದ್ಯಾಲಕ್ಷ್ಮಿಯವರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.

Related posts

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜು : ‘ ಪ್ರವೇಶಂ’ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಪೂರ್ವಿಕ ಸಿ ರವರಿಗೆ ಅತ್ಯುತ್ತಮ ಶ್ರೇಣಿ

Suddi Udaya

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!