May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

ಬೆಳ್ತಂಗಡಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿಸೆಂಬರ್ 27-29 ರವರೆಗೆ ನಡೆಯಲಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ಸುಳ್ಯದ ಅರಂಬೂರಿನಲ್ಲಿರುವ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆಯಾಗಿರುತ್ತಾರೆ.

ಪ್ರಸ್ತುತ ಅರಂಬೂರಿನ ಭಾರದ್ವಾಜಾಶ್ರಮದ ಕಾಂಚಿ ಕಾಮಕೋಟಿ ವೇದ ವಿದ್ಯಾಲಯದಲ್ಲಿ ಅಧ್ಯಾಪಕರಾಗಿದ್ದು,ವೇದವಾಹಿನಿ ಎಂಬ ಆನ್ ಲೈನ್ ವೇದ ತರಗತಿಗಳ ಮೂಲಕ ವೇದಪಾಠವನ್ನು ದೇಶ ವಿದೇಶಗಳ ಶಿಷ್ಯರಿಗೆ ನಿರಂತರ 4 ವರ್ಷಗಳಿಂದ ನಡೆಸುತ್ತಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನ ಪ್ರಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಹಾಗೂ ಶ್ರೀಮತಿ ಶಾರದಾ ದಂಪತಿಗಳ ಜ್ಯೇಷ್ಠ ಪುತ್ರ.

Related posts

ಬೆಳಾಲು ಶ್ರೀ ಧ.ಮಂ.ಅ.ಪ್ರೌ ಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya

ಬುರುಡೆ ಪ್ರಕರಣ ಆರೋಪಿ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya
error: Content is protected !!