28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

ಉಜಿರೆ: ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಯಲ್ಲಿ ಕಲಿಯುತ್ತಿರುವ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಶಾಲೆಗೆ ಅಂಬೇಡ್ಕರ್ ಅವರ ಭಾವಚಿತ್ರ ಕೊಡುಗೆಯಾಗಿ ನೀಡಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಗೀತಾರವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎಸ್.ಕೆ ಸದ್ವಿಕ್ ಗಾಂಧಿನಗರ ನಿವಾಸಿ ಕಿರಣ್ ಹಾಗೂ ಸುಜಾತಾ ರವರ ಪುತ್ರ.

Related posts

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

Suddi Udaya

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya

ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ ನಿಧನ

Suddi Udaya
error: Content is protected !!