25.3 C
ಪುತ್ತೂರು, ಬೆಳ್ತಂಗಡಿ
May 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ, ವಿದ್ಯುತ್ ಕಂಬಗಳ ಸ್ಥಳಂತರ ಮಾಡುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಡಿ.13ರ ಶುಕ್ರವಾರದಂದು ಬೆಳಿಗ್ಗೆ 9:30ರಿಂದ ಸಂಜೆ 5:30ಗಂಟೆ ವರೆಗೆ ಮೇಲ0ತಬೆಟ್ಟು, ಅಭಯ ಆಸ್ಪತ್ರೆ, ವಾಣಿ ಶಾಲೆ, ಚರ್ಚ್ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುನ್ಸೆಕಟ್ಟೆ, ರೆಂಕೆd ಗುತ್ತು, ಶಾಂತಿ ನಗರ, ಪುದ್ದೋಟ್ಟು, ಮುಗುಳಿ ಪರಿಸರದಲ್ಲಿ ವಿದ್ಯುತ್ ನಿಲುಗಡೆ ಆಗುವುದಾಗಿ ಮೆಸ್ಕಾಂ ತಿಳಿಸಿದೆ.

Related posts

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಮುಂಡಾಜೆ: ಗುಡ್ಡಕ್ಕೆ ಬೆಂಕಿ

Suddi Udaya

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Suddi Udaya

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya
error: Content is protected !!