24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಕನ್ಯಾಡಿ-1: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಡಿ.14 ರಂದು ಶಾಲಾ ಆವರಣದಲ್ಲಿ ನಡೆಯಲಿದೆ.

ಸಭಾಧ್ಯಕ್ಷ ಯು.ಟಿ. ಖಾದರ್ ಘನ ಉಪಸ್ಥಿತರಿರಲಿದ್ದಾರೆ. ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಚಿವ ಮಧು ಬಂಗಾರಪ್ಪ ಎಸ್. ಗೌರವ ಉಪಸ್ಥಿತರಿದ್ದು ಸಭಾಧ್ಯಕ್ಷೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ.

ಸಂಜೆ ಕನ್ಯಾಡಿ-1 & ಕೇಲ್ತಾಜೆ ಅಂಗನವಾಡಿ ಮಕ್ಕಳಿಂದ ‘ಚಿಣ್ಣರ ಚಿಲಿಪಿಲಿ’ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ “ಸಾಂಸ್ಕೃತಿಕ ಕಾರ್ಯಕ್ರಮ” , ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ “ವೈವಿಧ್ಯಮಯ ಕಾರ್ಯಕ್ರಮ” , ಶಾಲಾ ಹಳೆ ವಿದ್ಯಾರ್ಥಿಗಳಿಂದ “ಸಾಂಸ್ಕೃತಿಕ ವೈಭವ ಹಾಗೂ ಗುಣಪಾಲ ಎಂ.ಎಸ್. ಉಜಿರೆ ಇವರ ಸಾರಥ್ಯದಲ್ಲಿ ಪ್ರಶಸ್ತಿ ವಿಜೇತ ಮಂದಾರ ಕಲಾವಿದರು ಉಜಿರೆ ಇವರಿಂದ “ಮಾಯೊದ ತುಡರ್” ಎಂಬ ತುಳು ಭಕ್ತಿಪ್ರಧಾನ ಹಾಸ್ಯಮಯ ನಾಟಕ ನಡೆಯಲಿದೆ.

Related posts

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ವಿ.ಪ. ಶಾಸಕ ಬಿ.ಕೆ ಹರಿಪ್ರಸಾದ್ ರವರಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯಿಂದ ಮನವಿ

Suddi Udaya

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

Suddi Udaya

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!