25.3 C
ಪುತ್ತೂರು, ಬೆಳ್ತಂಗಡಿ
May 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ಮತ್ತು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ ಪುತ್ತೂರು ಇದರ ಆಶ್ರಯದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಶಿಬಿರವನ್ನು ಉದ್ಘಾಟಿಸಿ ಗ್ರಾಮದ ಜನತೆ ಈ ಥೆರಪಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಬಗ್ಗೆ ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಮಾಲಕರು ನೆಮ್ಮದಿ ವೆಲ್ನ ಸೆಂಟರ್ ಪುತ್ತೂರು ಇವರು ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಸದಸ್ಯ ಸತೀಶ್ ಎಳ್ಳುಗದ್ದೆ, ಶ್ರೀಮತಿ ಪ್ರೇಮ ಗ್ರಾಮ ಪಂಚಾಯ್ ಬೆಳಾಲು, ತಾರಾನಾಥ್ ಸೇವಾ ನಿರತರು ಬೆಳಾಲು, ಗಂಗಾಧರ ಸಾಲಿಯಾನ್ ಅಧ್ಯಕ್ಷರು ಮಾಯ ಒಕ್ಕೂಟ ಉಪಸ್ಥಿತರಿದ್ದರು.

ಈ ಕಾರ್ಯಕ್ರಮವು ಡಿಸೆಂಬರ್ 12 ರಿಂದ 26 ರ ವರೆಗೆ ನಡೆಯಲಿರುವುದು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸರ್ವ ಸದಸ್ಯರು ಮತ್ತು ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ನಾವೂರು ಹಿ.ಪ್ರಾ. ಶಾಲೆಯಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ನಿಟ್ಟಡೆ: ಆನಂದ ಪೂಜಾರಿ ನಿಧನ

Suddi Udaya
error: Content is protected !!