26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

ಬೆಳ್ತಂಗಡಿ: ದೇಶದ ಹಿತ, ಕೈಗಾರಿಕಾ ಹಿತ, ಕಾರ್ಮಿಕ ಹಿತ ಎಂಬ ಧ್ಯೇಯದೊಂದಿಗೆ, ಕಾರ್ಮಿಕರಲ್ಲಿ ರಾಷ್ಟ್ರೀಯತೆ ಜಾಗೃತಿ ಮೂಡಿಸಿ ರಾಷ್ಟ್ರ ಪ್ರೇಮಿ ಕಾರ್ಮಿಕರನ್ನು ಒಂದು ಮಾಡಲು ಭಾರತೀಯ ಮಜ್ದೂರು ಸಂಘವು ಪ್ರಾರಂಭವಾಯಿತು. ಈ ಸಂಘವು ಪ್ರಾರಂಭವಾಗಿ ಇವತ್ತಿಗೆ 70 ವರ್ಷ ವಾಗಿದೆ ಈ ಸಮಯದಲ್ಲಿ ಸಂಘದ 70 ವರ್ಷಗಳ ಪ್ರಯಾಣ ಮತ್ತು ಸಾಧನೆಗಳನ್ನು ಜನತೆಯ ನಡುವೆ ಹಂಚಿಕೊಳ್ಳುವುದಕ್ಕಾಗಿ ಸಂಘವು ಸಂಪರ್ಕ ಅಭಿಯಾನ ವನ್ನು ಆಯೋಜನೆ ಮಾಡಿದೆ ಈ ಸಂಪರ್ಕ ಅಭಿಯಾನ ವನ್ನು ಜಿಲ್ಲೆಯ ಜಿಲ್ಲಾ ಕಾರ್ಯಾಲಯದಲ್ಲಿ ಹಿರಿಯ ಕಾರ್ಮಿಕ ನೇತಾರರಾದ ವಿಶ್ವನಾಥ್ ಶೆಟ್ಟಿ ಯವರಿಗೆ ಕರಪತ್ರವನ್ನು ನೀಡುವ ಮೂಲಕ ಪ್ರಾರಂಭ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷ ಎನ್ ಕೆ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್, ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲ ಕೃಷ್ಣ ಹಾಗೂ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಐದನೇ ವರ್ಷದ ದೀಪಾವಳಿ ದೋಸೆ ಹಬ್ಬ

Suddi Udaya

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

Suddi Udaya

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya
error: Content is protected !!