24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

ಬೆಳ್ತಂಗಡಿ: ದೇಶದ ಹಿತ, ಕೈಗಾರಿಕಾ ಹಿತ, ಕಾರ್ಮಿಕ ಹಿತ ಎಂಬ ಧ್ಯೇಯದೊಂದಿಗೆ, ಕಾರ್ಮಿಕರಲ್ಲಿ ರಾಷ್ಟ್ರೀಯತೆ ಜಾಗೃತಿ ಮೂಡಿಸಿ ರಾಷ್ಟ್ರ ಪ್ರೇಮಿ ಕಾರ್ಮಿಕರನ್ನು ಒಂದು ಮಾಡಲು ಭಾರತೀಯ ಮಜ್ದೂರು ಸಂಘವು ಪ್ರಾರಂಭವಾಯಿತು. ಈ ಸಂಘವು ಪ್ರಾರಂಭವಾಗಿ ಇವತ್ತಿಗೆ 70 ವರ್ಷ ವಾಗಿದೆ ಈ ಸಮಯದಲ್ಲಿ ಸಂಘದ 70 ವರ್ಷಗಳ ಪ್ರಯಾಣ ಮತ್ತು ಸಾಧನೆಗಳನ್ನು ಜನತೆಯ ನಡುವೆ ಹಂಚಿಕೊಳ್ಳುವುದಕ್ಕಾಗಿ ಸಂಘವು ಸಂಪರ್ಕ ಅಭಿಯಾನ ವನ್ನು ಆಯೋಜನೆ ಮಾಡಿದೆ ಈ ಸಂಪರ್ಕ ಅಭಿಯಾನ ವನ್ನು ಜಿಲ್ಲೆಯ ಜಿಲ್ಲಾ ಕಾರ್ಯಾಲಯದಲ್ಲಿ ಹಿರಿಯ ಕಾರ್ಮಿಕ ನೇತಾರರಾದ ವಿಶ್ವನಾಥ್ ಶೆಟ್ಟಿ ಯವರಿಗೆ ಕರಪತ್ರವನ್ನು ನೀಡುವ ಮೂಲಕ ಪ್ರಾರಂಭ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷ ಎನ್ ಕೆ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್, ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲ ಕೃಷ್ಣ ಹಾಗೂ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ಮತ್ತು ಮದುಮಗಳ ಶೃಂಗಾರ -ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಜಾರ್ಜ್ ಕೆ.ಡಿ. ರವರ ಕರ್ತವ್ಯಕ್ಕೆ ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ಅವರಿಂದ ಶ್ಲಾಘನೆ

Suddi Udaya

ಕ್ಯಾಂಟಿನ್‌ನಲ್ಲಿ ವೇಶ್ಯಾವಟಿಕೆ ಪ್ರಕರಣ: ಆರೋಪಿ ಸುಂದರ್ ಶೆಟ್ಟಿಗೆ ಜಾಮೀನು ಮಂಜೂರು

Suddi Udaya
error: Content is protected !!