25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿರಾಜ್ಯ ಸುದ್ದಿ

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

ಬೆಳ್ತಂಗಡಿ: ಗುಜರಾತ್ ರಾಜ್ಯದ ಸೂರತ್ ಸಮೀಪದ ಬಚೂರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಾರ್ಮಾಡಿಯ ಆದಂ ಎಂಬವರ ಪುತ್ರ ಷರೀಫ್ ಮೂಸ ಕುಂಞ(46ವ) ಮೃತಪಟ್ಟಿರುವ ಬಗ್ಗೆ ಡಿ. 11 ರಂದು ವರದಿಯಾಗಿದೆ.

ಕೆ. ಆರ್. ಎಸ್ ಪಕ್ಷದ ನೇತೃತ್ವದಲ್ಲಿ ನಡೆದ ಸ್ಟಾಪ್ ರೇಪ್’ ಪ್ರತಿಭಟನೆಯಲ್ಲಿ ಭಾಗವಹಿಸಲು ಬಚೂರದಲ್ಲಿ ರಸ್ತೆ ಬದಿ ಪಾದಯಾತ್ರೆ ಹೋಗುತ್ತಿದ್ದ ಐವರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂಲತಃ ಚಾರ್ಮಾಡಿಯವರಾಗಿದ್ದು ಪ್ರಸ್ತುತ ಮದ್ದಡ್ಕದಲ್ಲಿ ವಾಸವಾಗಿರುವ ಶರೀಫ್ ಮೂಸ ಕುಂಞಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಶರೀಫ್ ರವರ ಮೃತದೇಹವು ಇಂದು (ಡಿ.12) ಸಂಜೆ ಚಾರ್ಮಾಡಿ ಮನೆಗೆ ಬರಲಿದೆ.

Related posts

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ ಪ್ರಯುಕ್ತ ಗಣಹೋಮ

Suddi Udaya

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!