24.7 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

ಬೆಳ್ತಂಗಡಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿಸೆಂಬರ್ 27-29 ರವರೆಗೆ ನಡೆಯಲಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ಸುಳ್ಯದ ಅರಂಬೂರಿನಲ್ಲಿರುವ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆಯಾಗಿರುತ್ತಾರೆ.

ಪ್ರಸ್ತುತ ಅರಂಬೂರಿನ ಭಾರದ್ವಾಜಾಶ್ರಮದ ಕಾಂಚಿ ಕಾಮಕೋಟಿ ವೇದ ವಿದ್ಯಾಲಯದಲ್ಲಿ ಅಧ್ಯಾಪಕರಾಗಿದ್ದು,ವೇದವಾಹಿನಿ ಎಂಬ ಆನ್ ಲೈನ್ ವೇದ ತರಗತಿಗಳ ಮೂಲಕ ವೇದಪಾಠವನ್ನು ದೇಶ ವಿದೇಶಗಳ ಶಿಷ್ಯರಿಗೆ ನಿರಂತರ 4 ವರ್ಷಗಳಿಂದ ನಡೆಸುತ್ತಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನ ಪ್ರಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಹಾಗೂ ಶ್ರೀಮತಿ ಶಾರದಾ ದಂಪತಿಗಳ ಜ್ಯೇಷ್ಠ ಪುತ್ರ.

Related posts

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!