May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

ಬೆಳ್ತಂಗಡಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿಸೆಂಬರ್ 27-29 ರವರೆಗೆ ನಡೆಯಲಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ಸುಳ್ಯದ ಅರಂಬೂರಿನಲ್ಲಿರುವ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆಯಾಗಿರುತ್ತಾರೆ.

ಪ್ರಸ್ತುತ ಅರಂಬೂರಿನ ಭಾರದ್ವಾಜಾಶ್ರಮದ ಕಾಂಚಿ ಕಾಮಕೋಟಿ ವೇದ ವಿದ್ಯಾಲಯದಲ್ಲಿ ಅಧ್ಯಾಪಕರಾಗಿದ್ದು,ವೇದವಾಹಿನಿ ಎಂಬ ಆನ್ ಲೈನ್ ವೇದ ತರಗತಿಗಳ ಮೂಲಕ ವೇದಪಾಠವನ್ನು ದೇಶ ವಿದೇಶಗಳ ಶಿಷ್ಯರಿಗೆ ನಿರಂತರ 4 ವರ್ಷಗಳಿಂದ ನಡೆಸುತ್ತಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನ ಪ್ರಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಹಾಗೂ ಶ್ರೀಮತಿ ಶಾರದಾ ದಂಪತಿಗಳ ಜ್ಯೇಷ್ಠ ಪುತ್ರ.

Related posts

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya

ಆ.15: ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿಯಿಂದ ಮೊಸರು ಕುಡಿಕೆ ಉತ್ಸವ

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರಿನ ಖ್ಯಾತ ಎಸ್.ವ್ಯಾಸ ಸಂಸ್ಥಾನದ ಉಪಕುಲಪತಿ ಭೇಟಿ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya
error: Content is protected !!