April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

ಕೊಕ್ಕಡ: ಇತಿಹಾಸ ಪ್ರಸಿದ್ಧ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಪ್ರತಿ ನಡೆಯುವ ಸಂಭ್ರಮದ ಕೋರಿಜಾತ್ರೆಯು ಡಿ. 17ರಂದು ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಬೆಳ್ಳಿಗೆ ದೇವಸ್ಥಾನದಲ್ಲಿ ಗಣಹೋಮ, ಏಕಾದಶರುದ್ರ ನಡೆದು ಮಧ್ಯಾಹ್ನ ಮಹಾಪೂಜೆ, ನಂತರ ದೇವರ ಗದ್ದೆಗೆ ಜಾನುವಾರುಗಳು ಇಳಿದು ಸಾಯಂಕಾಲ ದೇವರ ಉತ್ಸವ ನಡೆಯಲಿದೆ.

ಸಂಜೆ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರ ಆಶೀರ್ವಚನದೊಂದಿಗೆ ಶ್ರೀ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಸುಲೋಚನಾ ಮತ್ತು ವೆಂಕಟೇಶ ಆರ್ಚಾಯ ನೂಜೆ ಇವರ ಸೇವಾರ್ಥವಾಗಿ ಶ್ರೀ ದೇವಿ ಲಲಿತೋಪಾಖ್ಯಾನ ಕಾಲಮಿತಿಯ ಯಕ್ಷಗಾನ ಬಯಲಾಟ ನಡೆಯಲಿದೆ.

Related posts

ಉಜಿರೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಾಥಮಿಕ ಶಾಲೆ , ಪ್ರೌಢ ಶಾಲೆಗಳಲ್ಲಿ ಸಂಸ್ಕೃತ ಭಾಷಾ ಅಭಿಯಾನ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya
error: Content is protected !!