ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

ಕೊಕ್ಕಡ: ಇತಿಹಾಸ ಪ್ರಸಿದ್ಧ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಪ್ರತಿ ನಡೆಯುವ ಸಂಭ್ರಮದ ಕೋರಿಜಾತ್ರೆಯು ಡಿ. 17ರಂದು ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಬೆಳ್ಳಿಗೆ ದೇವಸ್ಥಾನದಲ್ಲಿ ಗಣಹೋಮ, ಏಕಾದಶರುದ್ರ ನಡೆದು ಮಧ್ಯಾಹ್ನ ಮಹಾಪೂಜೆ, ನಂತರ ದೇವರ ಗದ್ದೆಗೆ ಜಾನುವಾರುಗಳು ಇಳಿದು ಸಾಯಂಕಾಲ ದೇವರ ಉತ್ಸವ ನಡೆಯಲಿದೆ.

ಸಂಜೆ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರ ಆಶೀರ್ವಚನದೊಂದಿಗೆ ಶ್ರೀ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಸುಲೋಚನಾ ಮತ್ತು ವೆಂಕಟೇಶ ಆರ್ಚಾಯ ನೂಜೆ ಇವರ ಸೇವಾರ್ಥವಾಗಿ ಶ್ರೀ ದೇವಿ ಲಲಿತೋಪಾಖ್ಯಾನ ಕಾಲಮಿತಿಯ ಯಕ್ಷಗಾನ ಬಯಲಾಟ ನಡೆಯಲಿದೆ.

Related posts

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

Suddi Udaya

ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಾಖಲೆಯ ರೂ. 2.12 ಕೋಟಿ ನಿವ್ವಳ ಲಾಭ

Suddi Udaya

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya
error: Content is protected !!