23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ) ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವವು ಡಿ.18ರಂದು ಶ್ರೀ ವಾಸು ಗುರುಸ್ವಾಮಿ ಪಿಲಿಕ್ಕಳ ಇವರ ನೇತೃತ್ವದಲ್ಲಿ ಶಾಖೆಯ ವಠಾರದಲ್ಲಿ ನಡೆಯಲಿದೆ.

ಸಂಜೆ ಗಂಟೆ 6:00ಕ್ಕೆ ಪಾಲಕೊಂಬು ಮೆರವಣಿಗೆ (ಬಿಲ್ಲವ ಸಂಘ ತೋಟತ್ತಾಡಿಯಿಂದ) ರಾತ್ರಿ 7:00 ಕ್ಕೆಞಷ ದೀಪಾರಾಧನೆ, ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ಭಜನಾ ತಂಡಗಳ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8:00ಕ್ಕೆ ಗಣಪತಿ ಪೂಜೆ, 8.30ಕ್ಕೆ ಉಡುಕು ಪಾಟ್, ರಾತ್ರಿ ಗಂಟೆ 9:00ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 9:30ಕ್ಕೆ ಅನುಗ್ರಹ ಮೆಲೋಡಿಸ್ ಇವರಿಂದ ರಸಮಂಜರಿ ಕಾರ್ಯಕ್ರಮ, ರಾತ್ರಿ ಗಂಟೆ 10:00ಕ್ಕೆ ಪೀಠ ಪೂಜೆ, 11:30ಕ್ಕೆ ಅಪ್ಪ ಸೇವೆ, ರಾತ್ರಿ ಗಂಟೆ 12:00ಕ್ಕೆ ದೇವಿ ಮೆರವಣಿಗೆ, ರಾತ್ರಿ ಗಂಟೆ 12:30ಕ್ಕೆ ಅಯ್ಯಪ್ಪ ವಾವರ ದರ್ಶನ , ರಾತ್ರಿ ಗಂಟೆ 12:45ಕ್ಕೆ ಸುಬ್ರಹ್ಮಣ್ಯ ದರ್ಶನ, ರಾತ್ರಿ ಗಂಟೆ 1:00ಕ್ಕೆ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ.

Related posts

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಮುಂಡಾಜೆ ಜಮೀನಿನಲ್ಲಿ ಬೆಂಕಿ- ಆರಿಸಲು ನೆರವಾದ ರಾ.ಹೆ.ಕಾಮಗಾರಿಯ ನೀರಿನ ಟ್ಯಾಂಕರ್

Suddi Udaya

ಧರ್ಮಸ್ಥಳ-ನಾರಾವಿ ನಡುವಿನ ಸರಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಸಂಜೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬೃಹತ್ ಪ್ರತಿಭಟನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya
error: Content is protected !!