July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ) ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವವು ಡಿ.18ರಂದು ಶ್ರೀ ವಾಸು ಗುರುಸ್ವಾಮಿ ಪಿಲಿಕ್ಕಳ ಇವರ ನೇತೃತ್ವದಲ್ಲಿ ಶಾಖೆಯ ವಠಾರದಲ್ಲಿ ನಡೆಯಲಿದೆ.

ಸಂಜೆ ಗಂಟೆ 6:00ಕ್ಕೆ ಪಾಲಕೊಂಬು ಮೆರವಣಿಗೆ (ಬಿಲ್ಲವ ಸಂಘ ತೋಟತ್ತಾಡಿಯಿಂದ) ರಾತ್ರಿ 7:00 ಕ್ಕೆಞಷ ದೀಪಾರಾಧನೆ, ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ಭಜನಾ ತಂಡಗಳ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8:00ಕ್ಕೆ ಗಣಪತಿ ಪೂಜೆ, 8.30ಕ್ಕೆ ಉಡುಕು ಪಾಟ್, ರಾತ್ರಿ ಗಂಟೆ 9:00ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 9:30ಕ್ಕೆ ಅನುಗ್ರಹ ಮೆಲೋಡಿಸ್ ಇವರಿಂದ ರಸಮಂಜರಿ ಕಾರ್ಯಕ್ರಮ, ರಾತ್ರಿ ಗಂಟೆ 10:00ಕ್ಕೆ ಪೀಠ ಪೂಜೆ, 11:30ಕ್ಕೆ ಅಪ್ಪ ಸೇವೆ, ರಾತ್ರಿ ಗಂಟೆ 12:00ಕ್ಕೆ ದೇವಿ ಮೆರವಣಿಗೆ, ರಾತ್ರಿ ಗಂಟೆ 12:30ಕ್ಕೆ ಅಯ್ಯಪ್ಪ ವಾವರ ದರ್ಶನ , ರಾತ್ರಿ ಗಂಟೆ 12:45ಕ್ಕೆ ಸುಬ್ರಹ್ಮಣ್ಯ ದರ್ಶನ, ರಾತ್ರಿ ಗಂಟೆ 1:00ಕ್ಕೆ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ.

Related posts

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

Suddi Udaya

ಕರಾಯ: ಗುಡ್ಡ ಕುಸಿದು ಬಿದ್ದು, ತೋಟಗಳಿಗೆ ಹಾನಿ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya
error: Content is protected !!