September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ) ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವವು ಡಿ.18ರಂದು ಶ್ರೀ ವಾಸು ಗುರುಸ್ವಾಮಿ ಪಿಲಿಕ್ಕಳ ಇವರ ನೇತೃತ್ವದಲ್ಲಿ ಶಾಖೆಯ ವಠಾರದಲ್ಲಿ ನಡೆಯಲಿದೆ.

ಸಂಜೆ ಗಂಟೆ 6:00ಕ್ಕೆ ಪಾಲಕೊಂಬು ಮೆರವಣಿಗೆ (ಬಿಲ್ಲವ ಸಂಘ ತೋಟತ್ತಾಡಿಯಿಂದ) ರಾತ್ರಿ 7:00 ಕ್ಕೆಞಷ ದೀಪಾರಾಧನೆ, ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ಭಜನಾ ತಂಡಗಳ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8:00ಕ್ಕೆ ಗಣಪತಿ ಪೂಜೆ, 8.30ಕ್ಕೆ ಉಡುಕು ಪಾಟ್, ರಾತ್ರಿ ಗಂಟೆ 9:00ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 9:30ಕ್ಕೆ ಅನುಗ್ರಹ ಮೆಲೋಡಿಸ್ ಇವರಿಂದ ರಸಮಂಜರಿ ಕಾರ್ಯಕ್ರಮ, ರಾತ್ರಿ ಗಂಟೆ 10:00ಕ್ಕೆ ಪೀಠ ಪೂಜೆ, 11:30ಕ್ಕೆ ಅಪ್ಪ ಸೇವೆ, ರಾತ್ರಿ ಗಂಟೆ 12:00ಕ್ಕೆ ದೇವಿ ಮೆರವಣಿಗೆ, ರಾತ್ರಿ ಗಂಟೆ 12:30ಕ್ಕೆ ಅಯ್ಯಪ್ಪ ವಾವರ ದರ್ಶನ , ರಾತ್ರಿ ಗಂಟೆ 12:45ಕ್ಕೆ ಸುಬ್ರಹ್ಮಣ್ಯ ದರ್ಶನ, ರಾತ್ರಿ ಗಂಟೆ 1:00ಕ್ಕೆ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ.

Related posts

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya

ಮಡಂತ್ಯಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆ: ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

Suddi Udaya

ಗಡಾಯಿಕಲ್ಲಿನಲ್ಲಿ ಕಾಣಿಸಿಕೊಂಡಬೆಂಕಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya
error: Content is protected !!