April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ನಿಡ್ಲೆ: ಇಲ್ಲಿಯ ಕಂರ್ಬಿತ್ತಿಲು ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ಭಾರೀ ಗಾತ್ರದ ಮರವು ರಸ್ತೆಗೆ ವಾಲಿಕೊಂಡಿದ್ದು ಬೀಳುವ ಸ್ಥಿತಿಯಲ್ಲಿದೆ.

ಈ ರಸ್ತೆಯಲ್ಲಿ ವಿದ್ಯಾರ್ಥಿಗಳು, ವಾಹನ ಸವಾರರು, ಸಾರ್ವಜನಿಕರು ಹೋಗುವ ರಸ್ತೆಯಾಗಿದ್ದು ಮರವು ರಸ್ತೆಗೆ ಬೀಳುವ ಸಂಭವವಿದೆ. ಈ ಬಗ್ಗೆ ಅರಣ್ಯ ಇಲಾಖೆಯವರಿಗೆ ಹಲವಾರು ಭಾರಿ ಮಾಹಿತಿ ನೀಡಿದರು ಪ್ರಯೋಜನವಾಗಿಲ್ಲ, ಆದರಿಂದ ಅಪಾಯ ಎದುರಾಗುವ ಮುನ್ನ ಆದಷ್ಟು ಬೇಗ ಅರಣ್ಯ ಇಲಾಖೆಯವರು ತೆರವುಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಜಿರೆಯ ಕೂಸಪ್ಪರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ಭೂಮಿ ಪೂಜೆ

Suddi Udaya
error: Content is protected !!