September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜು ಹಳೆಕೋಟೆ ಬೆಳ್ತಂಗಡಿ ಇದರ ಇಪ್ಪತ್ತನೇ ವರ್ಷದ ಸಂಭ್ರಮಾಚರಣೆಯ ವಿಂಶತಿ ಕಾರ್ಯಕ್ರಮದಲ್ಲಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಹಾಗೆಯೇ ಮಂಡಳಿಯ ಕಾರ್ಯದರ್ಶಿ ಕು| ಅನುಕ್ಷಾ ಇವರು ಶಾಲಾ ಶಿಕ್ಷಣ ಸಾಕ್ಷರತೆ ಇಲಾಖೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸೆ. 17ರಿಂದ 23ರ ವರೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತೆ 2024-25 ನೇ ಸಾಲಿನ ಶಿಬಿರದಲ್ಲಿ ಭಾಗವಹಿಸಿ ಪ್ರಹಸನ ವಿಭಾಗದಲ್ಲಿ ಸಮಾಧಾನಕರ ಬಹುಮಾನ ಮತ್ತು ಜಾನಪದ ಗಾಯನದಲ್ಲಿ ತೃತೀಯ ಬಹುಮಾನವನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುವುದರಿಂದ ಇವರನ್ನು ಕಾಲೇಜು ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

Related posts

ಪೆರಾಡಿ: ಶ್ರೀಮತಿ ಸುಂದರಿ ನಿಧನ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಕಡಿರುದ್ಯಾವರ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya
error: Content is protected !!