25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಆನಂದ ಆಚಾರ್ಯ, ಜಗನ್ನಾಥ ಆಚಾರ್ಯ, ಚಾಮರಾಜ ಸೇಮಿತ, ಜಿನ್ನಪ್ಪ ಬಂಗೇರ, ಅಲೆಕ್ಸ್ ವೇಗಸ್, ಹರಿಶ್ಚಂದ್ರ ಹೆಗ್ಡೆ, ದೇಜಪ್ಪ, ಯಮುನಾ, ವಿಶ್ವನಾಥ ಶೆಟ್ಟಿ, ನೀತಾ, ರೇವತಿ ಆಯ್ಕೆಯಾಗಿದ್ದಾರೆ.

Related posts

ಮನು ಉಜಿರೆ ಸಾಹಿತ್ಯ ಸಂಯೋಜನೆಯ “ದಕ್ಷಿಣ ಮಂತ್ರಾಲಯದ ಈ ಪುಣ್ಯಕ್ಷೇತ್ರ” ಧ್ವನಿಸುರುಳಿ ಬಿಡುಗಡೆ

Suddi Udaya

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್‌ ಮೋಟಾರು ರಿವೈಂಡಿಂಗ್‌ ಮತ್ತು ಪಂಪ್‌ ಸೆಟ್‌ ರಿಪೇರಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

Suddi Udaya
error: Content is protected !!