23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿವಿದೇಶ

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

ನವದೆಹಲಿ: ಇಲ್ಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಸೌಹಾರ್ದಯುತವಾಗಿ ಡಿ.12 ರಂದು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿದ ಹೆಗ್ಗಡೆಯವರು ರಾಷ್ಟ್ರಪತಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.

Related posts

ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಪ್ರಾರಂಭ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

Suddi Udaya

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya
error: Content is protected !!