25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿವಿದೇಶ

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

ನವದೆಹಲಿ: ಇಲ್ಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಸೌಹಾರ್ದಯುತವಾಗಿ ಡಿ.12 ರಂದು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿದ ಹೆಗ್ಗಡೆಯವರು ರಾಷ್ಟ್ರಪತಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.

Related posts

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya

ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ

Suddi Udaya
error: Content is protected !!