23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜ್ ಮತ್ತು ಲುಕ್ ಆಪ್ಟಿಕಲ್ ಇವರ ಸಹಯೋಗದಲ್ಲಿ ಡಿ.10 ರಂದು ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ ನಡೆಯಿತು.

ಲುಕ್ ಆಪ್ಟಿಕಲ್ ಮಡಂತ್ಯಾರ್ ನ ನೇತ್ರಪರೀಕ್ಷರು ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣೆಯನ್ನು ಮಾಡಿದರು. ವಿದ್ಯಾರ್ಥಿಗಳು ಹೆಚ್ಚು ಅಧ್ಯಯನದಲ್ಲಿ ತೊಡಗಿರುವುದರಿಂದ ಸಹಜವಾಗಿ ಕಣ್ಣಿನ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ ಈ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣೆಯನ್ನು ಮಾಡಲಾಯಿತು. ಇದರ ಪ್ರಯೋಜನವನ್ನು 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಡೆದುಕೊಂಡರು.

Related posts

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!