July 23, 2026
ಸಂಘ-ಸಂಸ್ಥೆಗಳು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ 2025 ರ ಕ್ಯಾಲೆಂಡರ್ ಬಿಡುಗಡೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ 2025 ರ ಕ್ಯಾಲೆಂಡರ್ ನ್ನು ಡಿ. 13 ಸಹಕಾರಿ ಸಂಘದಲ್ಲಿ ತಾಲೂಕಿನ ಹಿರಿಯ ಅಧಿಕಾರಿಗಳೂ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೂ ಆದ ಭವಾನಿ ಶಂಕರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ತಾಲೂಕು ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪ್ರತಿಮಾ ಸಹಕಾರಿ ಸಂಘದ ಅಧ್ಯಕ್ಷರಾದ ಡಾ. ಕೆ.ಜಯಕೀರ್ತಿ ಜೈನ್ ಆಡಳಿತ ಮಂಡಳಿ ನಿರ್ದೇಶಕರಾದ ಚಂದ್ರಶೇಖರ್, ಪರಮೇಶ್, ಹರಿಪ್ರಸಾದ್, ಶ್ರೀಮತಿ ವಾರಿಜ, ಪ್ರಶಾಂತ್ ಜೈ ನ್ , ರಜಾಕ್ . ಸಲಹೆಗಾರರಾದ ವಸಂತ ಸುವರ್ಣ, ಸುವರ್ಣ ಆರ್ಕೇಡ್ ಕಟ್ಟಡದ ಮಾಲಿಕರಾದ ನಾಣ್ಯಪ್ಪ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ..ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶ್ರೀಮತಿ ವಿಶಾಲ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಡಾ ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ ಹರಿಪ್ರಸಾದ್ ವಂದನಾರ್ಪಣೆ ಮಾಡಿ ವಸಂತ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

Related posts

ಬಿಎಮ್ಎಸ್ ನ 70ನೇ ವರ್ಷದ ಕಾಯಕ್ರಮ: ಡಾ.ಮೋಹನ್ ಜೀ ಭಾಗವತ್ ಅವರ ಸಮಾರೋಪ ಭಾಷಣ ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಪಿನಾಕೆ ಸಭಾಭವನದಲ್ಲಿ ನೇರಪ್ರಸಾರ ವೀಕ್ಷಣೆ

Suddi Udaya

ಉಜಿರೆ: ರಾ.ಹಿಂ.ಜಾ. ವೇದಿಕೆ ಆಶ್ರಯದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಬೋಳಾರದಲ್ಲಿ ಶ್ರೀ ಮಹಾಭಾರತ ರಸಪ್ರಶ್ನೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!