23.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಂಘ-ಸಂಸ್ಥೆಗಳು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ 2025 ರ ಕ್ಯಾಲೆಂಡರ್ ಬಿಡುಗಡೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ 2025 ರ ಕ್ಯಾಲೆಂಡರ್ ನ್ನು ಡಿ. 13 ಸಹಕಾರಿ ಸಂಘದಲ್ಲಿ ತಾಲೂಕಿನ ಹಿರಿಯ ಅಧಿಕಾರಿಗಳೂ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೂ ಆದ ಭವಾನಿ ಶಂಕರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ತಾಲೂಕು ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪ್ರತಿಮಾ ಸಹಕಾರಿ ಸಂಘದ ಅಧ್ಯಕ್ಷರಾದ ಡಾ. ಕೆ.ಜಯಕೀರ್ತಿ ಜೈನ್ ಆಡಳಿತ ಮಂಡಳಿ ನಿರ್ದೇಶಕರಾದ ಚಂದ್ರಶೇಖರ್, ಪರಮೇಶ್, ಹರಿಪ್ರಸಾದ್, ಶ್ರೀಮತಿ ವಾರಿಜ, ಪ್ರಶಾಂತ್ ಜೈ ನ್ , ರಜಾಕ್ . ಸಲಹೆಗಾರರಾದ ವಸಂತ ಸುವರ್ಣ, ಸುವರ್ಣ ಆರ್ಕೇಡ್ ಕಟ್ಟಡದ ಮಾಲಿಕರಾದ ನಾಣ್ಯಪ್ಪ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ..ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶ್ರೀಮತಿ ವಿಶಾಲ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಡಾ ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ ಹರಿಪ್ರಸಾದ್ ವಂದನಾರ್ಪಣೆ ಮಾಡಿ ವಸಂತ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

Suddi Udaya

ಶ್ರೀರಾಮ ಪ್ರೌಢ ಶಾಲೆ, ಸುಲ್ಕೇರಿಯ 2024- 25 ಸಾಲಿನ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!