July 23, 2026
ಸಂಘ-ಸಂಸ್ಥೆಗಳು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ 2025 ರ ಕ್ಯಾಲೆಂಡರ್ ಬಿಡುಗಡೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ 2025 ರ ಕ್ಯಾಲೆಂಡರ್ ನ್ನು ಡಿ. 13 ಸಹಕಾರಿ ಸಂಘದಲ್ಲಿ ತಾಲೂಕಿನ ಹಿರಿಯ ಅಧಿಕಾರಿಗಳೂ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೂ ಆದ ಭವಾನಿ ಶಂಕರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ತಾಲೂಕು ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪ್ರತಿಮಾ ಸಹಕಾರಿ ಸಂಘದ ಅಧ್ಯಕ್ಷರಾದ ಡಾ. ಕೆ.ಜಯಕೀರ್ತಿ ಜೈನ್ ಆಡಳಿತ ಮಂಡಳಿ ನಿರ್ದೇಶಕರಾದ ಚಂದ್ರಶೇಖರ್, ಪರಮೇಶ್, ಹರಿಪ್ರಸಾದ್, ಶ್ರೀಮತಿ ವಾರಿಜ, ಪ್ರಶಾಂತ್ ಜೈ ನ್ , ರಜಾಕ್ . ಸಲಹೆಗಾರರಾದ ವಸಂತ ಸುವರ್ಣ, ಸುವರ್ಣ ಆರ್ಕೇಡ್ ಕಟ್ಟಡದ ಮಾಲಿಕರಾದ ನಾಣ್ಯಪ್ಪ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ..ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶ್ರೀಮತಿ ವಿಶಾಲ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಡಾ ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ ಹರಿಪ್ರಸಾದ್ ವಂದನಾರ್ಪಣೆ ಮಾಡಿ ವಸಂತ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

Related posts

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ ವತಿಯಿಂದ ತಾಳಮದ್ದಳೆ ಮತ್ತು ಕಲಾವಿದರಿಗೆ ನುಡಿ ನಮನ

Suddi Udaya

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya

ಮಹಿಳಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ WIM ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Suddi Udaya
error: Content is protected !!