September 6, 2026
ಸಂಘ-ಸಂಸ್ಥೆಗಳು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ 2025 ರ ಕ್ಯಾಲೆಂಡರ್ ಬಿಡುಗಡೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ 2025 ರ ಕ್ಯಾಲೆಂಡರ್ ನ್ನು ಡಿ. 13 ಸಹಕಾರಿ ಸಂಘದಲ್ಲಿ ತಾಲೂಕಿನ ಹಿರಿಯ ಅಧಿಕಾರಿಗಳೂ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೂ ಆದ ಭವಾನಿ ಶಂಕರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ತಾಲೂಕು ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪ್ರತಿಮಾ ಸಹಕಾರಿ ಸಂಘದ ಅಧ್ಯಕ್ಷರಾದ ಡಾ. ಕೆ.ಜಯಕೀರ್ತಿ ಜೈನ್ ಆಡಳಿತ ಮಂಡಳಿ ನಿರ್ದೇಶಕರಾದ ಚಂದ್ರಶೇಖರ್, ಪರಮೇಶ್, ಹರಿಪ್ರಸಾದ್, ಶ್ರೀಮತಿ ವಾರಿಜ, ಪ್ರಶಾಂತ್ ಜೈ ನ್ , ರಜಾಕ್ . ಸಲಹೆಗಾರರಾದ ವಸಂತ ಸುವರ್ಣ, ಸುವರ್ಣ ಆರ್ಕೇಡ್ ಕಟ್ಟಡದ ಮಾಲಿಕರಾದ ನಾಣ್ಯಪ್ಪ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ..ಶ್ರೀಮತಿ ವತ್ಸಲಾ ಜ್ಯೋತಿರಾಜ್, ಶ್ರೀಮತಿ ವಿಶಾಲ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಡಾ ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ ಹರಿಪ್ರಸಾದ್ ವಂದನಾರ್ಪಣೆ ಮಾಡಿ ವಸಂತ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಬಹುಭಾಷೆ ಕವಿಗೋಷ್ಠಿಯಲ್ಲಿ 15 ಕವಿಗಳಿಂದ 7 ಭಾಷೆಯಲ್ಲಿ ಕವನ‌ ಮಂಡನೆ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಮಾ.28: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ

Suddi Udaya

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya
error: Content is protected !!