23.8 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

ಕೊಕ್ಕಡ: ಇತಿಹಾಸ ಪ್ರಸಿದ್ಧ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಪ್ರತಿ ನಡೆಯುವ ಸಂಭ್ರಮದ ಕೋರಿಜಾತ್ರೆಯು ಡಿ. 17ರಂದು ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಬೆಳ್ಳಿಗೆ ದೇವಸ್ಥಾನದಲ್ಲಿ ಗಣಹೋಮ, ಏಕಾದಶರುದ್ರ ನಡೆದು ಮಧ್ಯಾಹ್ನ ಮಹಾಪೂಜೆ, ನಂತರ ದೇವರ ಗದ್ದೆಗೆ ಜಾನುವಾರುಗಳು ಇಳಿದು ಸಾಯಂಕಾಲ ದೇವರ ಉತ್ಸವ ನಡೆಯಲಿದೆ.

ಸಂಜೆ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರ ಆಶೀರ್ವಚನದೊಂದಿಗೆ ಶ್ರೀ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಸುಲೋಚನಾ ಮತ್ತು ವೆಂಕಟೇಶ ಆರ್ಚಾಯ ನೂಜೆ ಇವರ ಸೇವಾರ್ಥವಾಗಿ ಶ್ರೀ ದೇವಿ ಲಲಿತೋಪಾಖ್ಯಾನ ಕಾಲಮಿತಿಯ ಯಕ್ಷಗಾನ ಬಯಲಾಟ ನಡೆಯಲಿದೆ.

Related posts

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರಿಗೆ ಸನ್ಮಾನ

Suddi Udaya

ಮರೋಡಿಯಲ್ಲಿ ಶ್ರೀಗುರುಪೂಜೆ ಸಂಭ್ರಮ, ಸಾಧಕರಿಗೆ ಸನ್ಮಾನ

Suddi Udaya

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ಮಾ.10 ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಾಭಾವಿ ಸಭೆ

Suddi Udaya
error: Content is protected !!