33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ) ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವವು ಡಿ.18ರಂದು ಶ್ರೀ ವಾಸು ಗುರುಸ್ವಾಮಿ ಪಿಲಿಕ್ಕಳ ಇವರ ನೇತೃತ್ವದಲ್ಲಿ ಶಾಖೆಯ ವಠಾರದಲ್ಲಿ ನಡೆಯಲಿದೆ.

ಸಂಜೆ ಗಂಟೆ 6:00ಕ್ಕೆ ಪಾಲಕೊಂಬು ಮೆರವಣಿಗೆ (ಬಿಲ್ಲವ ಸಂಘ ತೋಟತ್ತಾಡಿಯಿಂದ) ರಾತ್ರಿ 7:00 ಕ್ಕೆಞಷ ದೀಪಾರಾಧನೆ, ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ಭಜನಾ ತಂಡಗಳ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8:00ಕ್ಕೆ ಗಣಪತಿ ಪೂಜೆ, 8.30ಕ್ಕೆ ಉಡುಕು ಪಾಟ್, ರಾತ್ರಿ ಗಂಟೆ 9:00ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 9:30ಕ್ಕೆ ಅನುಗ್ರಹ ಮೆಲೋಡಿಸ್ ಇವರಿಂದ ರಸಮಂಜರಿ ಕಾರ್ಯಕ್ರಮ, ರಾತ್ರಿ ಗಂಟೆ 10:00ಕ್ಕೆ ಪೀಠ ಪೂಜೆ, 11:30ಕ್ಕೆ ಅಪ್ಪ ಸೇವೆ, ರಾತ್ರಿ ಗಂಟೆ 12:00ಕ್ಕೆ ದೇವಿ ಮೆರವಣಿಗೆ, ರಾತ್ರಿ ಗಂಟೆ 12:30ಕ್ಕೆ ಅಯ್ಯಪ್ಪ ವಾವರ ದರ್ಶನ , ರಾತ್ರಿ ಗಂಟೆ 12:45ಕ್ಕೆ ಸುಬ್ರಹ್ಮಣ್ಯ ದರ್ಶನ, ರಾತ್ರಿ ಗಂಟೆ 1:00ಕ್ಕೆ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya
error: Content is protected !!