29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ) ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವವು ಡಿ.18ರಂದು ಶ್ರೀ ವಾಸು ಗುರುಸ್ವಾಮಿ ಪಿಲಿಕ್ಕಳ ಇವರ ನೇತೃತ್ವದಲ್ಲಿ ಶಾಖೆಯ ವಠಾರದಲ್ಲಿ ನಡೆಯಲಿದೆ.

ಸಂಜೆ ಗಂಟೆ 6:00ಕ್ಕೆ ಪಾಲಕೊಂಬು ಮೆರವಣಿಗೆ (ಬಿಲ್ಲವ ಸಂಘ ತೋಟತ್ತಾಡಿಯಿಂದ) ರಾತ್ರಿ 7:00 ಕ್ಕೆಞಷ ದೀಪಾರಾಧನೆ, ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ಭಜನಾ ತಂಡಗಳ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8:00ಕ್ಕೆ ಗಣಪತಿ ಪೂಜೆ, 8.30ಕ್ಕೆ ಉಡುಕು ಪಾಟ್, ರಾತ್ರಿ ಗಂಟೆ 9:00ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 9:30ಕ್ಕೆ ಅನುಗ್ರಹ ಮೆಲೋಡಿಸ್ ಇವರಿಂದ ರಸಮಂಜರಿ ಕಾರ್ಯಕ್ರಮ, ರಾತ್ರಿ ಗಂಟೆ 10:00ಕ್ಕೆ ಪೀಠ ಪೂಜೆ, 11:30ಕ್ಕೆ ಅಪ್ಪ ಸೇವೆ, ರಾತ್ರಿ ಗಂಟೆ 12:00ಕ್ಕೆ ದೇವಿ ಮೆರವಣಿಗೆ, ರಾತ್ರಿ ಗಂಟೆ 12:30ಕ್ಕೆ ಅಯ್ಯಪ್ಪ ವಾವರ ದರ್ಶನ , ರಾತ್ರಿ ಗಂಟೆ 12:45ಕ್ಕೆ ಸುಬ್ರಹ್ಮಣ್ಯ ದರ್ಶನ, ರಾತ್ರಿ ಗಂಟೆ 1:00ಕ್ಕೆ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ.

Related posts

ಮಿತ್ತಬಾಗಿಲು: ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆ

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಕುಲಾಲ್ ರಿಗೆ ಗೌರವಾರ್ಪಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!