25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ) ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವವು ಡಿ.18ರಂದು ಶ್ರೀ ವಾಸು ಗುರುಸ್ವಾಮಿ ಪಿಲಿಕ್ಕಳ ಇವರ ನೇತೃತ್ವದಲ್ಲಿ ಶಾಖೆಯ ವಠಾರದಲ್ಲಿ ನಡೆಯಲಿದೆ.

ಸಂಜೆ ಗಂಟೆ 6:00ಕ್ಕೆ ಪಾಲಕೊಂಬು ಮೆರವಣಿಗೆ (ಬಿಲ್ಲವ ಸಂಘ ತೋಟತ್ತಾಡಿಯಿಂದ) ರಾತ್ರಿ 7:00 ಕ್ಕೆಞಷ ದೀಪಾರಾಧನೆ, ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ಭಜನಾ ತಂಡಗಳ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8:00ಕ್ಕೆ ಗಣಪತಿ ಪೂಜೆ, 8.30ಕ್ಕೆ ಉಡುಕು ಪಾಟ್, ರಾತ್ರಿ ಗಂಟೆ 9:00ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 9:30ಕ್ಕೆ ಅನುಗ್ರಹ ಮೆಲೋಡಿಸ್ ಇವರಿಂದ ರಸಮಂಜರಿ ಕಾರ್ಯಕ್ರಮ, ರಾತ್ರಿ ಗಂಟೆ 10:00ಕ್ಕೆ ಪೀಠ ಪೂಜೆ, 11:30ಕ್ಕೆ ಅಪ್ಪ ಸೇವೆ, ರಾತ್ರಿ ಗಂಟೆ 12:00ಕ್ಕೆ ದೇವಿ ಮೆರವಣಿಗೆ, ರಾತ್ರಿ ಗಂಟೆ 12:30ಕ್ಕೆ ಅಯ್ಯಪ್ಪ ವಾವರ ದರ್ಶನ , ರಾತ್ರಿ ಗಂಟೆ 12:45ಕ್ಕೆ ಸುಬ್ರಹ್ಮಣ್ಯ ದರ್ಶನ, ರಾತ್ರಿ ಗಂಟೆ 1:00ಕ್ಕೆ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ.

Related posts

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

Suddi Udaya

ಅರಸಿನಮಕ್ಕಿ: ಧರಣಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!