25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ) ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವವು ಡಿ.18ರಂದು ಶ್ರೀ ವಾಸು ಗುರುಸ್ವಾಮಿ ಪಿಲಿಕ್ಕಳ ಇವರ ನೇತೃತ್ವದಲ್ಲಿ ಶಾಖೆಯ ವಠಾರದಲ್ಲಿ ನಡೆಯಲಿದೆ.

ಸಂಜೆ ಗಂಟೆ 6:00ಕ್ಕೆ ಪಾಲಕೊಂಬು ಮೆರವಣಿಗೆ (ಬಿಲ್ಲವ ಸಂಘ ತೋಟತ್ತಾಡಿಯಿಂದ) ರಾತ್ರಿ 7:00 ಕ್ಕೆಞಷ ದೀಪಾರಾಧನೆ, ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ಭಜನಾ ತಂಡಗಳ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8:00ಕ್ಕೆ ಗಣಪತಿ ಪೂಜೆ, 8.30ಕ್ಕೆ ಉಡುಕು ಪಾಟ್, ರಾತ್ರಿ ಗಂಟೆ 9:00ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 9:30ಕ್ಕೆ ಅನುಗ್ರಹ ಮೆಲೋಡಿಸ್ ಇವರಿಂದ ರಸಮಂಜರಿ ಕಾರ್ಯಕ್ರಮ, ರಾತ್ರಿ ಗಂಟೆ 10:00ಕ್ಕೆ ಪೀಠ ಪೂಜೆ, 11:30ಕ್ಕೆ ಅಪ್ಪ ಸೇವೆ, ರಾತ್ರಿ ಗಂಟೆ 12:00ಕ್ಕೆ ದೇವಿ ಮೆರವಣಿಗೆ, ರಾತ್ರಿ ಗಂಟೆ 12:30ಕ್ಕೆ ಅಯ್ಯಪ್ಪ ವಾವರ ದರ್ಶನ , ರಾತ್ರಿ ಗಂಟೆ 12:45ಕ್ಕೆ ಸುಬ್ರಹ್ಮಣ್ಯ ದರ್ಶನ, ರಾತ್ರಿ ಗಂಟೆ 1:00ಕ್ಕೆ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

Suddi Udaya

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!