23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ) ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವವು ಡಿ.18ರಂದು ಶ್ರೀ ವಾಸು ಗುರುಸ್ವಾಮಿ ಪಿಲಿಕ್ಕಳ ಇವರ ನೇತೃತ್ವದಲ್ಲಿ ಶಾಖೆಯ ವಠಾರದಲ್ಲಿ ನಡೆಯಲಿದೆ.

ಸಂಜೆ ಗಂಟೆ 6:00ಕ್ಕೆ ಪಾಲಕೊಂಬು ಮೆರವಣಿಗೆ (ಬಿಲ್ಲವ ಸಂಘ ತೋಟತ್ತಾಡಿಯಿಂದ) ರಾತ್ರಿ 7:00 ಕ್ಕೆಞಷ ದೀಪಾರಾಧನೆ, ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ಭಜನಾ ತಂಡಗಳ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8:00ಕ್ಕೆ ಗಣಪತಿ ಪೂಜೆ, 8.30ಕ್ಕೆ ಉಡುಕು ಪಾಟ್, ರಾತ್ರಿ ಗಂಟೆ 9:00ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 9:30ಕ್ಕೆ ಅನುಗ್ರಹ ಮೆಲೋಡಿಸ್ ಇವರಿಂದ ರಸಮಂಜರಿ ಕಾರ್ಯಕ್ರಮ, ರಾತ್ರಿ ಗಂಟೆ 10:00ಕ್ಕೆ ಪೀಠ ಪೂಜೆ, 11:30ಕ್ಕೆ ಅಪ್ಪ ಸೇವೆ, ರಾತ್ರಿ ಗಂಟೆ 12:00ಕ್ಕೆ ದೇವಿ ಮೆರವಣಿಗೆ, ರಾತ್ರಿ ಗಂಟೆ 12:30ಕ್ಕೆ ಅಯ್ಯಪ್ಪ ವಾವರ ದರ್ಶನ , ರಾತ್ರಿ ಗಂಟೆ 12:45ಕ್ಕೆ ಸುಬ್ರಹ್ಮಣ್ಯ ದರ್ಶನ, ರಾತ್ರಿ ಗಂಟೆ 1:00ಕ್ಕೆ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ.

Related posts

ಜ್ಯೋತಿ ಆಸ್ಪತ್ರೆ ಆಶ್ರಯದಲ್ಲಿ ಜೀವ ರಕ್ಷಕದ ಮಾಹಿತಿ ಕಾರ್ಯಕ್ರಮ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

Suddi Udaya

ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ: ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದ.ಕ ಜಿಲ್ಲಾ ಪತ್ರಕರ್ತರ ಸಂಘ- ಕಟೀಲ್

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

Suddi Udaya

ಜೂ.7: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘದಿಂದ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ

Suddi Udaya
error: Content is protected !!