25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ ) ಇದರ ವತಿಯಿಂದ ತೀವ್ರ ಅನಾರೋಗ್ಯಕ್ಕೆ ಒಳಗಾದ ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಮನೆಗೆ ಭೇಟಿ ನೀಡಿ ಅವರಿಗೆ ಟ್ರಸ್ಟಿನ ವತಿಯಿಂದ ಸಾಂತ್ವನ ನೀಡಿ ಸಹಾಯಹಸ್ತ ನೀಡಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿಗಳಾದ ಶ್ರೀನಿವಾಸ ಗೌಡ ಬೆಳಾಲು, ದಾಮೋದರ ಗೌಡ ಸುರುಳಿ, ನವೀನ್ ಬಿ.ಕೆ. ನಿಡ್ಲೆ , ಜಯಂತ ಗೌಡ ಓಣಿಯಾಲು, ಗಿರೀಶ್ ಬಿ. ಕೆ ಕುರಾಯ, ಹಾಗೂ ಟ್ರಸ್ಟ್ ಸಮಿತಿಯ ಸದಸ್ಯರಾದ ಕರಿಯ ಗೌಡ ಬೇರಿಕೆ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಗೃಹಪ್ರವೇಶ: ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya
error: Content is protected !!