September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ನಿಡ್ಲೆ: ಇಲ್ಲಿಯ ಕಂರ್ಬಿತ್ತಿಲು ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ಭಾರೀ ಗಾತ್ರದ ಮರವು ರಸ್ತೆಗೆ ವಾಲಿಕೊಂಡಿದ್ದು ಬೀಳುವ ಸ್ಥಿತಿಯಲ್ಲಿದೆ.

ಈ ರಸ್ತೆಯಲ್ಲಿ ವಿದ್ಯಾರ್ಥಿಗಳು, ವಾಹನ ಸವಾರರು, ಸಾರ್ವಜನಿಕರು ಹೋಗುವ ರಸ್ತೆಯಾಗಿದ್ದು ಮರವು ರಸ್ತೆಗೆ ಬೀಳುವ ಸಂಭವವಿದೆ. ಈ ಬಗ್ಗೆ ಅರಣ್ಯ ಇಲಾಖೆಯವರಿಗೆ ಹಲವಾರು ಭಾರಿ ಮಾಹಿತಿ ನೀಡಿದರು ಪ್ರಯೋಜನವಾಗಿಲ್ಲ, ಆದರಿಂದ ಅಪಾಯ ಎದುರಾಗುವ ಮುನ್ನ ಆದಷ್ಟು ಬೇಗ ಅರಣ್ಯ ಇಲಾಖೆಯವರು ತೆರವುಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ರೆಖ್ಯ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಜೂ. 14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಭೂಮಿ ಪೂಜೆ – ರಕ್ಷಿತ್ ಶಿವರಾಂ

Suddi Udaya
error: Content is protected !!