37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜು ಹಳೆಕೋಟೆ ಬೆಳ್ತಂಗಡಿ ಇದರ ಇಪ್ಪತ್ತನೇ ವರ್ಷದ ಸಂಭ್ರಮಾಚರಣೆಯ ವಿಂಶತಿ ಕಾರ್ಯಕ್ರಮದಲ್ಲಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಹಾಗೆಯೇ ಮಂಡಳಿಯ ಕಾರ್ಯದರ್ಶಿ ಕು| ಅನುಕ್ಷಾ ಇವರು ಶಾಲಾ ಶಿಕ್ಷಣ ಸಾಕ್ಷರತೆ ಇಲಾಖೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸೆ. 17ರಿಂದ 23ರ ವರೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತೆ 2024-25 ನೇ ಸಾಲಿನ ಶಿಬಿರದಲ್ಲಿ ಭಾಗವಹಿಸಿ ಪ್ರಹಸನ ವಿಭಾಗದಲ್ಲಿ ಸಮಾಧಾನಕರ ಬಹುಮಾನ ಮತ್ತು ಜಾನಪದ ಗಾಯನದಲ್ಲಿ ತೃತೀಯ ಬಹುಮಾನವನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುವುದರಿಂದ ಇವರನ್ನು ಕಾಲೇಜು ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

Related posts

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!