September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜು ಹಳೆಕೋಟೆ ಬೆಳ್ತಂಗಡಿ ಇದರ ಇಪ್ಪತ್ತನೇ ವರ್ಷದ ಸಂಭ್ರಮಾಚರಣೆಯ ವಿಂಶತಿ ಕಾರ್ಯಕ್ರಮದಲ್ಲಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಹಾಗೆಯೇ ಮಂಡಳಿಯ ಕಾರ್ಯದರ್ಶಿ ಕು| ಅನುಕ್ಷಾ ಇವರು ಶಾಲಾ ಶಿಕ್ಷಣ ಸಾಕ್ಷರತೆ ಇಲಾಖೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸೆ. 17ರಿಂದ 23ರ ವರೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತೆ 2024-25 ನೇ ಸಾಲಿನ ಶಿಬಿರದಲ್ಲಿ ಭಾಗವಹಿಸಿ ಪ್ರಹಸನ ವಿಭಾಗದಲ್ಲಿ ಸಮಾಧಾನಕರ ಬಹುಮಾನ ಮತ್ತು ಜಾನಪದ ಗಾಯನದಲ್ಲಿ ತೃತೀಯ ಬಹುಮಾನವನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುವುದರಿಂದ ಇವರನ್ನು ಕಾಲೇಜು ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

Related posts

ಉರುವಾಲು: ದಿನಕರ ಪೂಜಾರಿ ಕಡ್ತಿಲ ನಿಧನ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅನುಗ್ರಹ ಪ್ರೌಢಶಾಲೆಯಲ್ಲಿ ಆರೋಗ್ಯ ಅರಿವು ಕಾರ್ಯಕ್ರಮ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್‌.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya

ಉಜಿರೆ–ಬೆಳಾಲು ಓಡಲ ರಸ್ತೆಯಲ್ಲಿ ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ರಸ್ತೆ ದಿಣ್ಣೆ: ರಸ್ತೆ ದಿಣ್ಣೆಗೆ ಬಿಳಿ ಬಣ್ಣ ಬಳಿದು, ರಿಪ್ಲೆಕ್ಟರ್ ಅಳವಡಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!