22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜು ಹಳೆಕೋಟೆ ಬೆಳ್ತಂಗಡಿ ಇದರ ಇಪ್ಪತ್ತನೇ ವರ್ಷದ ಸಂಭ್ರಮಾಚರಣೆಯ ವಿಂಶತಿ ಕಾರ್ಯಕ್ರಮದಲ್ಲಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಹಾಗೆಯೇ ಮಂಡಳಿಯ ಕಾರ್ಯದರ್ಶಿ ಕು| ಅನುಕ್ಷಾ ಇವರು ಶಾಲಾ ಶಿಕ್ಷಣ ಸಾಕ್ಷರತೆ ಇಲಾಖೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸೆ. 17ರಿಂದ 23ರ ವರೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತೆ 2024-25 ನೇ ಸಾಲಿನ ಶಿಬಿರದಲ್ಲಿ ಭಾಗವಹಿಸಿ ಪ್ರಹಸನ ವಿಭಾಗದಲ್ಲಿ ಸಮಾಧಾನಕರ ಬಹುಮಾನ ಮತ್ತು ಜಾನಪದ ಗಾಯನದಲ್ಲಿ ತೃತೀಯ ಬಹುಮಾನವನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುವುದರಿಂದ ಇವರನ್ನು ಕಾಲೇಜು ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

Related posts

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ. ಮಂ.ಅ. ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಎಸ್ ವೈ ಎಸ್ ಗುರುವಾಯನಕೆರೆ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya
error: Content is protected !!