23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

ಕುವೆಟ್ಟು : ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಡಿ 12 ರಂದು ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು.

ವಲಯದ ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ ವಿಜೇತರಿಗೆ ಬಹುಮಾನ ವಿತರಿಸಿದರು. ವೇದಿಕೆಯಲ್ಲಿ ವಲಯದ ಗೌರವಾಧ್ಯಕ್ಷ ಜಗದೀಶ್ ಜೈನ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ವಿಜಯ ಎಚ್ ಭಟ್, ಛಾಯಾ ಕಾರ್ಯದರ್ಶಿ ವೆಂಕಟೇಶ್ ಭಟ್ ಬೆಳಾಲು, ಎಸ್ ಕೆ ಪಿ ಎ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಾಜ್ ಉಜಿರೆ, ಉಪಸ್ಥಿತರಿದ್ದರು.

ವಲಯದ ಮಾಜಿ ಅಧ್ಯಕ್ಷ ಕೆ ವಸಂತ್ ಶರ್ಮ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು ಮುದ್ದು ಕಂದ ಫೋಟೋ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಎಝಲ್ ಬಿಯಾoಕ, ದ್ವಿತೀಯ ಜಾಹ್ನವಿ ರೈ, ತೃತೀಯ ಆನ್ಶಿ ಶೆಟ್ಟಿ , ಬಹುಮಾನ ಪಡೆದರು ಹಾಗೂ ಮೆಚ್ಚುಗೆ ಗಳಿಸಿದ ಚಿತ್ರಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆ ಗೈದರು ಛಾಯ ಕಾರ್ಯದರ್ಶಿ ವೆಂಕಟೇಶ್ ಭಟ್ ಸ್ವಾಗತಿಸಿ ಮನು ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು. ವಲಯದ ಮಾಧ್ಯಮ ಪ್ರತಿನಿಧಿ ರಂಜನ್ ನೆರಿಯ ಧನ್ಯವಾದ ವಿತ್ತರು

Related posts

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

Suddi Udaya

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

Suddi Udaya

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!