September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

ಕುವೆಟ್ಟು : ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಡಿ 12 ರಂದು ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು.

ವಲಯದ ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ ವಿಜೇತರಿಗೆ ಬಹುಮಾನ ವಿತರಿಸಿದರು. ವೇದಿಕೆಯಲ್ಲಿ ವಲಯದ ಗೌರವಾಧ್ಯಕ್ಷ ಜಗದೀಶ್ ಜೈನ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ವಿಜಯ ಎಚ್ ಭಟ್, ಛಾಯಾ ಕಾರ್ಯದರ್ಶಿ ವೆಂಕಟೇಶ್ ಭಟ್ ಬೆಳಾಲು, ಎಸ್ ಕೆ ಪಿ ಎ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಾಜ್ ಉಜಿರೆ, ಉಪಸ್ಥಿತರಿದ್ದರು.

ವಲಯದ ಮಾಜಿ ಅಧ್ಯಕ್ಷ ಕೆ ವಸಂತ್ ಶರ್ಮ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು ಮುದ್ದು ಕಂದ ಫೋಟೋ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಎಝಲ್ ಬಿಯಾoಕ, ದ್ವಿತೀಯ ಜಾಹ್ನವಿ ರೈ, ತೃತೀಯ ಆನ್ಶಿ ಶೆಟ್ಟಿ , ಬಹುಮಾನ ಪಡೆದರು ಹಾಗೂ ಮೆಚ್ಚುಗೆ ಗಳಿಸಿದ ಚಿತ್ರಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆ ಗೈದರು ಛಾಯ ಕಾರ್ಯದರ್ಶಿ ವೆಂಕಟೇಶ್ ಭಟ್ ಸ್ವಾಗತಿಸಿ ಮನು ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು. ವಲಯದ ಮಾಧ್ಯಮ ಪ್ರತಿನಿಧಿ ರಂಜನ್ ನೆರಿಯ ಧನ್ಯವಾದ ವಿತ್ತರು

Related posts

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಶಿರ್ತಾಡಿ ಕಂದಿರು ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಉತ್ಸವ ಸಮಿತಿ, ಸ್ವಾಗತ ಸಮಿತಿಗೆ ಆಯ್ಕೆ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮಸಭೆ

Suddi Udaya

ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya
error: Content is protected !!