24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

ಕುವೆಟ್ಟು: ಮದ್ದಡ್ಕ ಮನೀಶ್ ಹೋಟೆಲ್ ಮಾಲಕರು ಪತ್ರಿಕಾ ವಿತರಕರು ರಮೇಶ್ ಪೂಜಾರಿ(57) ಡಿ 12 ರಂದು ಬ್ರೈನ್ ಟ್ಯೂಮರ್ ಸಂಭವಿಸಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಡಿ13 ರoದು ನಿಧನರಾದರು.

ಇವರು ಬಂಟ್ವಾಳ ತಾಲೂಕಿನ ಕೊಪ್ಪಳ ನಿವಾಸಿಯಾಗಿದ್ದು ಕೆಲವು ವರ್ಷಗಳಿಂದ ಮದ್ದಡ್ಕದಲ್ಲಿ ನೆಲೆಸಿ ಹೋಟೆಲ್ ಉದ್ಯಮ ನಡೆಸುತ್ತಿದ್ದರು.

ಮೃತರು ಪತ್ನಿ ಮಮತಾ ಹಾಗೂ ಮಕ್ಕಳಾದ ಸೂರಜ್ ಹಾಗೂ ಮನಿಷ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

Related posts

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya
error: Content is protected !!