22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

ಕುವೆಟ್ಟು: ಮದ್ದಡ್ಕ ಮನೀಶ್ ಹೋಟೆಲ್ ಮಾಲಕರು ಪತ್ರಿಕಾ ವಿತರಕರು ರಮೇಶ್ ಪೂಜಾರಿ(57) ಡಿ 12 ರಂದು ಬ್ರೈನ್ ಟ್ಯೂಮರ್ ಸಂಭವಿಸಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಡಿ13 ರoದು ನಿಧನರಾದರು.

ಇವರು ಬಂಟ್ವಾಳ ತಾಲೂಕಿನ ಕೊಪ್ಪಳ ನಿವಾಸಿಯಾಗಿದ್ದು ಕೆಲವು ವರ್ಷಗಳಿಂದ ಮದ್ದಡ್ಕದಲ್ಲಿ ನೆಲೆಸಿ ಹೋಟೆಲ್ ಉದ್ಯಮ ನಡೆಸುತ್ತಿದ್ದರು.

ಮೃತರು ಪತ್ನಿ ಮಮತಾ ಹಾಗೂ ಮಕ್ಕಳಾದ ಸೂರಜ್ ಹಾಗೂ ಮನಿಷ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

Related posts

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಯುವ ಸಂಘಟಕ ರಾಕೇಶ್ ಹೆಗ್ಡೆ ಆಯ್ಕೆ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!