39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿವಿದೇಶ

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

ನವದೆಹಲಿ: ಇಲ್ಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಸೌಹಾರ್ದಯುತವಾಗಿ ಡಿ.12 ರಂದು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿದ ಹೆಗ್ಗಡೆಯವರು ರಾಷ್ಟ್ರಪತಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.

Related posts

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya
error: Content is protected !!